1ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.
2ಆಮೋಸನು ಹೀಗೆ ಪ್ರಕಟಿಸಿದನು,
3ಯೆಹೋವನು ಇಂತೆನ್ನುತ್ತಾನೆ,
4ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು.
5ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು
6ಯೆಹೋವನು ಇಂತೆನ್ನುತ್ತಾನೆ,
7ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು,
8ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ
9ಯೆಹೋವನು ಇಂತೆನ್ನುತ್ತಾನೆ:
10ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು,
11ಯೆಹೋವನು ಇಂತೆನ್ನುತ್ತಾನೆ:
12ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು,
13ಯೆಹೋವನು ಇಂತೆನ್ನುತ್ತಾನೆ,
14ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು,
15ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.”