1ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು.
2ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವುದು.
3ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ
4ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ.
5ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ.
6ಮೂಢರಿಗೆ ಮಹಾ ಪದವಿ ದೊರೆಯುವುದು.
7ಆಳುಗಳು ಕುದುರೆ ಸವಾರಿ ಮಾಡುವುದನ್ನೂ,
8ಗುಂಡಿಯನ್ನು ತೋಡುವವನು
9ಯಾವನು ಕಲ್ಲುಗಳನ್ನು ಕೀಳುವನೋ
10ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.
11ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ,
12ಜ್ಞಾನಿಯ ಮಾತು ಹಿತ.
13ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ,
14ಮನುಷ್ಯನು ಮುಂದೆ ಆಗುವುದನ್ನು ತಿಳಿಯನು.
15ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು,
16ದೇಶದ ಅರಸನು ಯುವಕನಾಗಿದ್ದರೆ,10:16 ಯುವಕನಾಗಿದ್ದರೆ, ಅಥವಾ ಸೇವಕನಾಗಿದ್ದರೆ.
17ದೇಶದ ಅರಸನು ಕುಲೀನನಾಗಿದ್ದರೆ,
18ಸೋಮಾರಿತನದಿಂದ ತೊಲೆಗಳು ಬೊಗ್ಗುವವು.
19ನಗುವಿಗಾಗಿ ಔತಣವು,
20ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು.