1ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.
2ವೃದ್ಧರೇ, ಇದನ್ನು ಕೇಳಿರಿ,
3ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ,
4ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು;
5ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ!
6ನನ್ನ ದೇಶದ ಮೇಲೆ ಬಲಿಷ್ಠವಾದ
7ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ,
8ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ.
9ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ.
10ಬೆಳೆ ಬೆಳೆಯುವ ಹೊಲವು ಹಾಳಾಗಿದೆ,
11ರೈತರೇ, ರೋದಿಸಿರಿ,
12ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ;
13ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ!
14ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ,
15ಯೆಹೋವನು ಬರುವ ದಿನವು ಸಮೀಪಿಸಿತು.
16ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ,
17ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ.
18ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ!
19ಯೆಹೋವನೇ, ನಿನಗೆ ಮೊರೆಯಿಡುತ್ತೇನೆ;
20ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ.