1ಯೆಹೋವ ದೇವರ ವಾಕ್ಯವು ನನಗೆ ಬಂದಿತು:
2“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:
3ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ?
4ನಿನ್ನ ಜ್ಞಾನದಿಂದಲೂ ನಿನ್ನ ವಿವೇಕದಿಂದಲೂ
5ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ
6“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:
7ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು
8ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು.
9ನಿನ್ನನ್ನು ಕೊಲ್ಲಲು ಬರುವವನ ಮುಂದೆ
10ನೀನು ವಿದೇಶಿಯರ ಕೈಯಿಂದ
11ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದಿತು,
12“ಮನುಷ್ಯಪುತ್ರನೇ, ಟೈರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:
13ದೇವರ ತೋಟವಾದ
14ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ.
15ನಿನ್ನ ಸೃಷ್ಟಿಯ ದಿನದಿಂದ
16ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ
17ನೀನು ನಿನ್ನ ಸೌಂದರ್ಯದ ನಿಮಿತ್ತ
18ನಿನ್ನ ಅಪಾರವಾದ ಪಾಪಗಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ
19ನಿನ್ನನ್ನು ಅರಿತ ಜನರೆಲ್ಲರೂ
20ಯೆಹೋವ ದೇವರ ವಾಕ್ಯವು ನನಗೆ ಬಂದಿತು,
21“ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
22ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ:
23ನಾನು ಅದರಲ್ಲಿ ವ್ಯಾಧಿಯನ್ನೂ
24“ ‘ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು, ಹೀನೈಸುವ ನೆರೆಹೊರೆಯವರೆಂಬ ಮುಳ್ಳಿನ ಬಾಧೆ ಇನ್ನಾಗದು. ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.
25“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.
26ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”