1ಬೆಳ್ಳಿ ದೊರಕುವ ಗಣಿ ಇದೆ.
2ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ;
3ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ;
4ಜನ ನಿವಾಸದಿಂದ ದೂರವಾಗಿ ಗಣಿ ತೋಡಿ,
5ಭೂಮಿ ಆಹಾರವನ್ನು ಕೊಡುತ್ತದೆ;
6ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ;
7ಆ ದಾರಿ ಯಾವ ಪಕ್ಷಿಗೂ ತಿಳಿಯದು;
8ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ;
9ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ;
10ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ;
11ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ;
12ಆದರೆ ಜ್ಞಾನವು ಎಲ್ಲಿ ದೊರಕುವುದು?
13ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ;
14ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ;
15ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು;
16ಜ್ಞಾನವನ್ನು ಓಫಿರಿನ ಬಂಗಾರಕ್ಕೂ,
17ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ;
18ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ;
19ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ;
20ಆದರೆ ಜ್ಞಾನವು ಎಲ್ಲಿಂದ ಬರುವುದು?
21ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ;
22ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು
23ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ;
24ದೇವರೊಬ್ಬರೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ,
25ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ,
26ಮಳೆಗೆ ಕಟ್ಟಳೆಯನ್ನೂ,
27ಜ್ಞಾನವನ್ನು ಕಂಡು ಲಕ್ಷಿಸಿದರು.
28ದೇವರು ಮನುಷ್ಯನಿಗೆ,