1ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ
2ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ;
3ದುಷ್ಟತ್ವವು ಬಂದಾಗ ತಾತ್ಸಾರವೂ,
4ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ,
5ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ,
6ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ
7ಬುದ್ಧಿಹೀನನ ಬಾಯಿಯು ಅವನ ನಾಶನ;
8ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು;
9ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು,
10ಯೆಹೋವ ದೇವರ ನಾಮವು ಬಲವಾದ ಬುರುಜು;
11ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ
12ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು;
13ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ
14ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು;
15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ;
16ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ;
17ಪ್ರತಿವಾದಿ ಬಂದು ಪರಿಶೀಲಿಸುವವರೆಗೆ,
18ಚೀಟು ಹಾಕುವುದರಿಂದ ವ್ಯಾಜ್ಯಶಮನ;
19ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ;
20ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು;
21ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ;
22ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ,
23ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ;
24ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ;