1ಬುದ್ಧಿಹೀನನ ವಕ್ರ ತುಟಿಗಳಿಗಿಂತ,
2ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ;
3ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ,
4ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ;
5ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು;
6ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ.
7ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ;
8ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ;
9ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ;
10ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ;
11ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ;
12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ;
13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು;
14ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು;
15ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ;
16ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ,
17ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ;
18ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು;
19ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು;
20ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು;
21ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ;
22ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ.
23ಯೆಹೋವ ದೇವರ ಭಯವು ಜೀವದಾಯಕವು;
24ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ,
25ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು;
26ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ
27ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ,
28ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ;
29ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ,