1ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ;
2ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ;
3ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು
4ಹೆಮ್ಮೆಯ ದೃಷ್ಟಿ, ಗರ್ವದ ಹೃದಯ,
5ಶ್ರದ್ಧೆಯುಳ್ಳವನ ಯೋಜನೆಗಳಿಂದ ಸಮೃದ್ಧಿ;
6ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು
7ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು;
8ದೋಷಿಯ ಮಾರ್ಗವು ಡೊಂಕು,
9ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ,
10ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ;
11ಪರಿಹಾಸ್ಯಕಾರರನ್ನು ಶಿಕ್ಷಿಸಿದರೆ, ಮುಗ್ಧರು ಜ್ಞಾನವಂತರಾಗುವರು;
12ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ;
13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು
14ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು;
15ನ್ಯಾಯತೀರಿಸುವುದು ನೀತಿವಂತರಿಗೆ ಸಂತೋಷ;
16ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು
17ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ,
18ದುಷ್ಟರು ನೀತಿವಂತರಿಗೂ,
19ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ,
20ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ;
21ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು
22ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ,
23ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು,
24ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ
25ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ;
26ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ;
27ದುಷ್ಟರ ಯಜ್ಞವು ಅಸಹ್ಯ;
28ಸುಳ್ಳುಸಾಕ್ಷಿಯವನು ನಾಶವಾಗುವನು;
29ದುಷ್ಟನು ತನ್ನ ಮುಖವನ್ನು ಕಠಿಣ ಮಾಡಿಕೊಳ್ಳುತ್ತಾನೆ;
30ಯೆಹೋವ ದೇವರಿಗೆ ವಿರೋಧವಾಗಿ
31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ;