1ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆ ಪಡದಿರು;
2ಏಕೆಂದರೆ ಅವರ ಹೃದಯವು ಹಿಂಸೆಯನ್ನು ಯೋಜಿಸುತ್ತದೆ;
3ಜ್ಞಾನದಿಂದ ಮನೆಯು ಕಟ್ಟಲಾಗುತ್ತದೆ.
4ತಿಳುವಳಿಕೆಯಿಂದ ಅದರ ಕೋಣೆಗಳು ಅಮೂಲ್ಯವಾದ
5ಬಲವುಳ್ಳವನಿಗಿಂತ ಜ್ಞಾನಿಯು ಶಕ್ತಿಶಾಲಿ;
6ಖಂಡಿತವಾಗಿಯೂ ನಿಮಗೆ ಯುದ್ಧಮಾಡಲು ಮಾರ್ಗದರ್ಶನ ಬೇಕು,
7ಜ್ಞಾನವು ಬುದ್ಧಿಹೀನನಿಗೆ ನಿಲುಕದು;
8ಕೇಡನ್ನು ಕಲ್ಪಿಸುವವನು
9ಬುದ್ಧಿಹೀನನ ಆಲೋಚನೆಯು ಪಾಪಮಯ;
10ಇಕ್ಕಟ್ಟಿನ ಸಮಯದಲ್ಲಿ ನೀನು ಬಳಲಿ ಹೋದರೆ,
11ಅನ್ಯಾಯವಾಗಿ ಮರಣಕ್ಕೆ ಸಾಗಿಸುವನನ್ನು ಬಿಡಿಸುವುದಕ್ಕೆ ಯತ್ನಿಸು;
12ನೀನು, “ಅದು ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರೆ,
13ಮಗನೇ, ಜೇನನ್ನು ತಿನ್ನು, ಅದು ಚೆನ್ನಾಗಿದೆ;
14ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ.
15ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚು ಹಾಕಬೇಡ;
16ಏಕೆಂದರೆ ನೀತಿವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ;
17ನಿನ್ನ ಶತ್ರು ಬಿದ್ದರೆ ಆನಂದಿಸಬೇಡ;
18ಯೆಹೋವ ದೇವರು ಅದನ್ನು ಕಂಡು, ಅದು ಅವರಿಗೆ ಇಷ್ಟವಿಲ್ಲದ್ದರಿಂದ,
19ಕೆಟ್ಟವರನ್ನು ಕಂಡು ಉರಿಗೊಳ್ಳಬೇಡ;
20ಏಕೆಂದರೆ ಕೆಡುಕನಿಗೆ ಭವಿಷ್ಯದ ನಿರೀಕ್ಷೆ ಇರುವುದಿಲ್ಲ;
21ಮಗನೇ, ಯೆಹೋವ ದೇವರಿಗೂ, ಅರಸನಿಗೂ ಭಯಪಡು;
22ಏಕೆಂದರೆ ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವದು;
23ಇವು ಜ್ಞಾನಿಗಳ ಹೇಳಿಕೆಗಳಾಗಿವೆ:
24ಯಾವನು ದುಷ್ಟನಿಗೆ, “ನೀನು ನೀತಿವಂತನು” ಎಂದು ಹೇಳುತ್ತಾನೋ
25ಆದರೆ ತಪ್ಪುಮಾಡಿದವರನ್ನು ತಿದ್ದುವವರಿಗೆ ಶುಭವಾಗುವುದು;
26ಪ್ರಾಮಾಣಿಕವಾದ ಉತ್ತರವು
27ನಿನ್ನ ಹೊರಗಿನ ಕೆಲಸವನ್ನು ಕ್ರಮವಾಗಿ ಇರಿಸು.
28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ;
29ನನಗೆ, “ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು;
30ನಾನು ಸೋಮಾರಿಯ ಹೊಲದ ಪಕ್ಕದಲ್ಲಿ
31ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು
32ಆಗ ನಾನು ಅದನ್ನು ನೋಡಿ ಚಿಂತಿಸತೊಡಗಿದೆ;
33ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ,
34ಹೀಗೆ ನಿನಗೆ ಬಡತನವು ಕಳ್ಳನಂತೆಯೂ